News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

431

19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ.


ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ. ಅದೇ ಜಾಗದಲ್ಲಿ ಕೃತ್ಯಕ್ಕೆ ಬಳಸಲಾಗಿದ್ದ ಚಾಕು ಕೂಡ ಪತ್ತೆಯಾಗಿದೆ ಎಂದು ಶಾಪುರಾ ಪೊಲೀಸರು ತಿಳಿಸಿದ್ದರು. ಈ ಕುರಿತು ತನಿಖೆ ನಡೆಸಿದಾಗ ಮುಖದ ಸುತ್ತ ಬಟ್ಟೆಯೊಂದನ್ನು ಸುತ್ತಿಕೊಂಡು ಯುವತಿಯೊಬ್ಬಳು ಬಾತ್‍ರೂಮ್‍ನಿಂದ ಹೊರಗೆ ನಡೆದುಕೊಂಡು ಹೋಗುವುದನ್ನು ನೋಡಿದ್ದೇವೆ ಎಂದು ನೆರೆಹೊರೆಯವರು ತಿಳಿಸಿದ್ದರು. ನಂತರ ಅನುಮಾನದ ಮೇರೆಗೆ ಶಹಪುರ-ನರಸಿಂಗ್‍ಪುರ ರಸ್ತೆ ಬಳಿ ಆರೋಪಿ ಸಾಕ್ಷಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಅಭಿಲಾಷಾ ಅನಾರೋಗ್ಯಕ್ಕೆ ಒಳಗಾದ ನಂತರ ನಾನು ಸಹೋದರಿಯ ಮನೆಗೆ ಹೋಗಿದ್ದೆ. ಈ ಹಿಂದೆಯೂ ನಾನು ಸಹೋದರಿಯನ್ನು ಕೊಲೆ ಮಾಡಲು ಯತ್ನಿಸಿದ್ದೆ. ಆದರೆ ನನ್ನ ಪ್ರಯತ್ನಗಳು ವಿಫಲವಾಗಿತ್ತು ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ.

ಆರೋಪಿ ಸಾಕ್ಷಿ ತನ್ನ ಬಾವ ಅನ್ಮೋಲ್ ಜೊತೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದಳು. ಈ ವಿಚಾರ ಮೃತ ಅಕ್ಕನಿಗೆ ತಿಳಿದಿತ್ತು. ಆಗ ಅಭಿಲಾಷಾ ನೀನು ಇಲ್ಲಿ ಇರುವುದು ಬೇಡ ಮನೆಗೆ ಹೋಗು ಎಂದು ಹೇಳಿದ್ದಳು. ಅಷ್ಟೇ ಅಲ್ಲದೇ ಆಕೆಯ ಸಹೋದರ ಕೂಡ ಸಾಕ್ಷಿಯನ್ನು ಮನೆಗೆ ಕಳುಹಿಸುವಂತೆ ತಿಳಿಸಿದ್ದನು. ಇದರಿಂದ ಕೋಪಗೊಂಡ ಆರೋಪಿ ಸಾಕ್ಷಿ ಸಹೋದರಿಯನ್ನು ಕೊಲೆ ಮಾಡಿದ್ದಾಳೆ ಎಂದು ಜಿಲ್ಲಾ ಎಸ್‍ಪಿ ಆರ್.ಕೆ.ನಾರ್ವಾರಿಯಾ ಹೇಳಿದ್ದಾರೆ.ಸದ್ಯಕ್ಕೆ ಆರೋಪಿ ಸಾಕ್ಷಿ ಹೇಳಿಕೆಯ ನಂತರ ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಅವಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…