ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ.
ಈ ವಿಷಯ ತಿಳಿದ ಪೊಲೀಸರು ಮಂಗಳವಾರ ರಾತ್ರಿ ಪೂರ್ವ ದೆಹಲಿಯ ಶಾದಾರಾದಲ್ಲಿ ಆರೋಪಿ ಅಮನ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಮನ್ ತಾನು ಕೊಲೆ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ನನ್ನ ತಂದೆ ನನಗೆ ಯಾವಾಗಲೂ ಬೈಯುತ್ತಿದ್ದರು. ಹಾಗಾಗಿ ಕೋಪದಲ್ಲಿ ನಾನು ಅವರನ್ನು ಕೊಲೆ ಮಾಡಿದೆ. ಕೊಲೆ ಮಾಡಿದ ಬಳಿಕ ಅವರ ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿ ಎಸೆಯಲು ತೀರ್ಮಾನಿಸಿದ್ದೆ ಎಂದು ಆರೋಪಿ ಅಮನ್ ಹೇಳಿದ್ದಾನೆ.
ಈ ಕೊಲೆಯಲ್ಲಿ ಅಮನ್ ತಾಯಿ ಹಾಗೂ ಒಡಹುಟ್ಟಿದವರು ಭಾಗಿಯಾಗಿದ್ದಾರೆ. ಆಸ್ತಿ ವಿಚಾರವಾಗಿ ಅಮನ್ ತನ್ನ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಸಂದೇಶ್ ಕುಮಾರ್ ಅವರ ಸಹೋದರ ಪೊಲೀಸರ ಬಳಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…