News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

76

ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್‌ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್‌ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು