ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!