ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…