ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…