ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…