ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

59

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…