News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

61

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…