ಸುದ್ದಿ

2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

39

ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ ಕೇದಾರನಾಥಕ್ಕೆ ಭೇಟಿ ನೀಡಿದರು. ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು.

ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ಕಣಿವೆಯ ಸುತ್ತಲಿನ ಎಲ್ಲ ಅಧಿಕಾರಿಗಳೂ ಕಟ್ಟೆಚ್ಚರದಿಂದ ಇರುವಂತೆ ರಾಜ್ಯ ವಿಕೋಪ ಪರಿಹಾರ ಪಡೆಯ (ಎಸ್‌ಡಿಆರ್‌ಎಫ್‌) ಕಮಾಂಡೆಂಟ್ ತೃಪ್ತಿ ಭಟ್‌ ನಿರ್ದೇಶನ ನೀಡಿದ್ದಾರೆ.

ಕೇದಾರನಾಥದ ಭಗವಾನ್ ಶಿವನ ಮಂದಿರಕ್ಕೆ ಪ್ರಧಾನಿ ಮೋದಿ ಹಿಂದೆಯೂ ಹಲವು ಬಾರಿ ಭೇಟಿ ನೀಡಿದ್ದರು. ಆರು ತಿಂಗಳ ಚಳಿಗಾಲದ ರಜೆಯ ಬಳಿಕ ಕೇದಾರನಾಥ ಮಂದಿರದ ವೆಬ್‌ಸೈಟ್‌ ಅನ್ನು ಪ್ರವಾಸಿಗರ ಬುಕಿಂಗ್‌ಗಾಗಿ ಮತ್ತೆ ಮೇ 9ರಂದು ತೆರೆಯಲಾಗಿದೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…