ಸುದ್ದಿ

ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

32

ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ.

ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ರೈತ ಸುಮೇರ್ ಸಿಂಗ್ ಪತ್ರಕ್ಕೆ ಪ್ರಧಾನಿಗಳ ಕಾರ್ಯಾಲಯ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಗಳ ರಾಷ್ಟ್ರಿಯ ಪರಿಹಾರ ನಿಧಿಯಿಂದ 30 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ.

ಚಿಕಿತ್ಸೆಗೆ ಅಪರೇಷನ್ ಅಗತ್ಯವಿದ್ದು, ಜೈಪುರ ಆಸ್ಪತ್ರೆ ಸುಮಾರು 10 ಲಕ್ಷ ರೂ.ಗಳನ್ನು ಆಗುತ್ತದೆ ಎಂದು ತಿಳಿಸಿದೆ. ರೈತನ ಮಗಳು ಅಪ್ಲ್ಯಾಸ್ಟಿಕ್ ಅನಿಮಿಯಾ (ರಕ್ತಹೀನತೆ) ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯ ದೇಹದಲ್ಲಿ ಹೊಸ ರಕ್ತಗಳ ಉತ್ಪಾದನೆ ಆಗದಿರುವುದರಿಂದ ಆಕೆಗೆ ಮೂಳೆ ಮಜ್ಜೆಯ ಕಸಿ ಅಗತ್ಯವಿದೆ. ಈ ಆಪರೇಷನ್‍ಗಾಗಿಯೇ 10 ಲಕ್ಷ ರೂ. ಗಳನ್ನು ರೈತ ಪಾವತಿ ಮಾಡಬೇಕಿತ್ತು.

ಅಪ್ಲ್ಯಾಸ್ಟಿಕ್ ಅನಿಮಿಯಾ ಎಂಬುವುದು ದೇಹ ಹೊಸ ರಕ್ತಕಣಗಳನ್ನು ಉತ್ಪಾದಿಸುವುದನ್ನು ನಿಲ್ಲಿಸಿದಾಗ ಉಂಟಾಗುವ ಸ್ಥಿತಿಯಾಗಿದೆ. ಈ ವೇಳೆ ಹೆಚ್ಚಿನ ರಕ್ತಸ್ರಾವ, ಸೋಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಬಹುಬೇಗ ಚಿಕಿತ್ಸೆ ಲಭ್ಯವಾಗದಿದ್ದರೆ ರೋಗಿ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…