ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.
1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು 10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್ಸಿ 12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್ 16. ಶಶಿಕಲಾ ಜೊಲ್ಲೆ: ನಿಪ್ಪಾಣಿ
ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.
ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್ಗಳನ್ನ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…