ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in teams or competing as individuals. In certain sports such as racing, many contestants may compete, each against all with one winner.
Sports are usually governed by a set of rules or customs, which serve to ensure fair competition, and allow consistent adjudication of the winner. Winning can be determined by physical events such as scoring goals or crossing a line first. It can also be determined by judges who are scoring elements of the sporting performance, including objective or subjective measures such as technical performance or artistic impression.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…