ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in teams or competing as individuals. In certain sports such as racing, many contestants may compete, each against all with one winner.
Sports are usually governed by a set of rules or customs, which serve to ensure fair competition, and allow consistent adjudication of the winner. Winning can be determined by physical events such as scoring goals or crossing a line first. It can also be determined by judges who are scoring elements of the sporting performance, including objective or subjective measures such as technical performance or artistic impression.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…