ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in teams or competing as individuals. In certain sports such as racing, many contestants may compete, each against all with one winner.
Sports are usually governed by a set of rules or customs, which serve to ensure fair competition, and allow consistent adjudication of the winner. Winning can be determined by physical events such as scoring goals or crossing a line first. It can also be determined by judges who are scoring elements of the sporting performance, including objective or subjective measures such as technical performance or artistic impression.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…