News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports

Multiple Layout Options

41

A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in teams or competing as individuals. In certain sports such as racing, many contestants may compete, each against all with one winner.

Sports are usually governed by a set of rules or customs, which serve to ensure fair competition, and allow consistent adjudication of the winner. Winning can be determined by physical events such as scoring goals or crossing a line first. It can also be determined by judges who are scoring elements of the sporting performance, including objective or subjective measures such as technical performance or artistic impression.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…