ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ.
ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ.
ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಮಂಡ್ಯ ಕಾಂಗ್ರೆಸ್ ನ ಸ್ಥಳೀಯ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕೈಕೊಟ್ಟ ಹಿನ್ನೆಲೆಯಲ್ಲಿ ನಿಖಿಲ್ ಗೆ ಹಿನ್ನೆಡೆಯಾದ್ರೆ, ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿಸುವ ಮೂಲಕ ಸಕ್ರಿಯ ರಾಜಕಾರಣದಲ್ಲಿರುವಂತೆ ಮಾಡಬೇಕು ಎಂದು ಮಂಡ್ಯದ ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.
ಈ ಚುನಾವಣೆಯಲ್ಲಿ ನಿಖಿಲ್ ಗೆ ಹಿನ್ನಡೆಯಾದ್ರೂ ಅದು ತಾತ್ಕಾಲಿಕ. ಹೀಗಾಗಿ ಅವರು ಮಂಡ್ಯದಲ್ಲಿ ಸಕ್ರಿಯವಾಗಿರಲು ರಾಜಕೀಯ ಸ್ಥಾನಮಾನ ನೀಡಬೇಕು ಎಂಬುದು ಸ್ಥಳೀಯ ಜೆಡಿಎಸ್ ನಾಯಕರ ವಾದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…