News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

91

ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ.

ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ.

ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ. ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.

ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಪ್ರಕಟಿಸಿದ್ದಾರೆ.

ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…