ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…