ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…