ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.

ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…