Motivation

ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

156

ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

‘ॐ ‘ ಮತ್ತು ಥೈರಾಯ್ಡ್‌:
‘ಓಂ’ ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್‌ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ.
‘ॐ ‘ ಮತ್ತು ಭಯ :
ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂಡು ‘ಓಂ’ ಎಂದು ಉಚ್ಛರಿಸಿ.
‘ॐ ‘ ಮತ್ತು ಒತ್ತಡ :
ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ.
‘ॐ ‘ ಮತ್ತು ರಕ್ತ ಸಂಚಾರ :
ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ‘ಓಂ’ ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ.
‘ॐ ‘ ಮತ್ತು ಪಚನ ಕ್ರಿಯೆ :
ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ.
‘ॐ ‘ ಮತ್ತು ಸ್ಫೂರ್ತಿ :
ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫೂರ್ತಿ ಹರಿದಾಡುತ್ತದೆ.
‘ॐ ‘ ಮತ್ತು ಸುಸ್ತು :
ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ‘ಓಂ’ ಉಚ್ಛಾರ ಮಾಡುವುದು.
‘ॐ ‘ ಮತ್ತು ನಿದ್ರೆ :
ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ.
‘ॐ ‘ ಮತ್ತು ಶ್ವಾಸಕೋಶ :
‘ಓಂ’ ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ.
‘ॐ ‘ ಮತ್ತು ಬೆನ್ನೆಲುಬು :
‘ಓಂ’ ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ..
(ಸತ್ಸಂಗ ಸಂಗ್ರಹ)

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…