ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…