ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.

ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…