Motivation

ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

165

ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.

ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.

‘ॐ ‘ ಮತ್ತು ಥೈರಾಯ್ಡ್‌:
‘ಓಂ’ ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್‌ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ.
‘ॐ ‘ ಮತ್ತು ಭಯ :
ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂಡು ‘ಓಂ’ ಎಂದು ಉಚ್ಛರಿಸಿ.
‘ॐ ‘ ಮತ್ತು ಒತ್ತಡ :
ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ.
‘ॐ ‘ ಮತ್ತು ರಕ್ತ ಸಂಚಾರ :
ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ‘ಓಂ’ ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ.
‘ॐ ‘ ಮತ್ತು ಪಚನ ಕ್ರಿಯೆ :
ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ.
‘ॐ ‘ ಮತ್ತು ಸ್ಫೂರ್ತಿ :
ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫೂರ್ತಿ ಹರಿದಾಡುತ್ತದೆ.
‘ॐ ‘ ಮತ್ತು ಸುಸ್ತು :
ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ‘ಓಂ’ ಉಚ್ಛಾರ ಮಾಡುವುದು.
‘ॐ ‘ ಮತ್ತು ನಿದ್ರೆ :
ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ.
‘ॐ ‘ ಮತ್ತು ಶ್ವಾಸಕೋಶ :
‘ಓಂ’ ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ.
‘ॐ ‘ ಮತ್ತು ಬೆನ್ನೆಲುಬು :
‘ಓಂ’ ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ..
(ಸತ್ಸಂಗ ಸಂಗ್ರಹ)

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಸಾಧನೆ

    ತಂದೆ ಒಂದು ಸಹಿ ಗೋಸ್ಕರ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ನೋಡಿ. ಛಲದಿಂದ ಐಎಎಸ್ ಅಧಿಕಾರಿಯಾದ ಮಗಳು!

    ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…