ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.
ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.
ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.
ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…