News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಗುಲ ದರ್ಶನ

ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

41

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್‌ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಇತಿಹಾಸ

    ರಾಣಿ ಪದ್ಮಿನಿಗೂ ಮತ್ತು ಅಲ್ಲಾವುದ್ದೀನ್ ಖಿಲ್ಜಿಗೂ ಇದ್ದ ನಿಜವಾದ ಸಂಬಂದ ಏನು ಗೊತ್ತಾ..?ಪದ್ಮಾವತಿಯು ಬೆಂಕಿಗೆ ಹಾರಿ ಸತ್ತಿದ್ದು ಏಕೆ?ರೋಚಕವಾಗಿದೆ ರಾಣಿ ಪದ್ಮಿನಿಯ ರಿಯಲ್ ಸ್ಟೋರಿ…

    ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.