ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…