ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…