ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…