ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.