News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ

ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

40

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್‌ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…