ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.