ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…