ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…