ಸಾಧನೆ, ಸುದ್ದಿ, ಸ್ಪೂರ್ತಿ

500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

212

ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.