ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಉಪಯುಕ್ತ ಮಾಹಿತಿ

    ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

    ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…