ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….