ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…