ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…