ಸುದ್ದಿ

ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

48

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ.

ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ ಪಾಕ್ ಪ್ರಧಾನಿ ಅವರು ಕಾಶ್ಮೀರದ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದಾಗ, ಕಾಶ್ಮೀರದ ಸ್ಥಾನಮಾನವನ್ನು ಬದಲಾಯಿಸುವುದು ಕಾನೂನುಬಾಹಿರ, ಅಕ್ರಮ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ. ಭಾರತದ ಈ ನಡೆಯು ಪರಮಾಣು ಸಾಮರ್ಥ್ಯವುಳ್ಳ ನೆರೆ ರಾಷ್ಟ್ರಗಳ ಜೊತೆಗಿರುವ ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ ಎಂದು ಹೇಳಿದ್ದರು ಎನ್ನಲಾಗಿದೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರವನ್ನು ವಿವಾದಗ್ರಸ್ತ ಪ್ರದೇಶ ಎಂದು ಗುರುತಿಸಲಾಗಿದೆ. ಆದ್ದರಿಂದ ಈ ವಿಷಯದಲ್ಲಿ ಭಾರತ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಳ್ಳುವುದು ಸರಿಯಲ್ಲ. ಕಣಿವೆ ರಾಜ್ಯ ಹಾಗೂ ಪಾಕಿಸ್ತಾನದ ಜನ ಇದನ್ನು ಒಪ್ಪುವುದಿಲ್ಲ ಎಂದು ಪಾಕ್ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಪಾಕ್ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮೊದಲೇ ಅರಿತ್ತಿದ್ದ ಭಾರತವು ರಾಜ್ಯಸಭೆಯಲ್ಲಿ ಘೋಷಣೆಯಾಗುತ್ತಿದ್ದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಬ್ರಿಟನ್, ರಷ್ಯಾ, ಫ್ರಾನ್ಸ್, ಜರ್ಮನಿಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಪರಿಚ್ಛೇಧ 370, 35ಎ ರದ್ದು ಮಾಡುವ ಬಗ್ಗೆ ಮಾಹಿತಿ ನೀಡಿತ್ತು.ಭಾರತ ಜಮ್ಮು-ಕಾಶ್ಮೀರದ ಮೇಲೆ ತೆಗೆದುಕೊಂಡಿರುವ ಕ್ರಮದಿಂದ ಪಾಕಿಸ್ತಾನ ಕೆಂಗೆಟ್ಟಿದ್ದು, ಪಾಕ್ ಅಧ್ಯಕ್ಷ ಆರೀಫ್ ಅಲ್ವಿ ಅವರು ಮಂಗಳವಾರ ದಿಢೀರ್ ಸಂಸತ್ತಿನ ಜಂಟಿ ಅಧಿವೇಶನ ಕರೆದಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಆರೋಗ್ಯ

    ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

    ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…