ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.