ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.