ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…