News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

105

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…