ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…