ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….