News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

105

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….