ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.