News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

105

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…